ಬುಧವಾರ, ನವೆಂಬರ್ 22, 2017

ಕವಿಗೋಷ್ಠಿ ಸಮಾರಂಭದ ಕೆಲವು ದೃಶ್ಯಾವಳಿಗಳು

ಅಜ್ಜಂಪುರ ಜಿ.ಸೂರಿ ಪ್ರತಿಷ್ಠಾನ, ರತ್ನ ಪ್ರಕಾಶನ ಕಡೂರು ಹಾಗೂ ಸೂರಿ ಸೃಷ್ಠಿಯ ಬರಹ ಲೋಕ ವಾಟ್ಸಪ್ ಬಳಗದ ವತಿಯಿಂದ ೬೨ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್ ೧೯ ಭಾನುವಾರದಂದು ಕಡೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಚಿಂತಾಮಣಿಯ ಕವಿಗಳು ಕವನ ವಾಚಿಸಿದರು. ಈ ಸಮಾರಂಭದ ಕೆಲವು ದೃಶ್ಯಾವಳಿಗಳು ಕ್ಯಾಮೆರಾ ಕಣ್ಣಲ್ಲಿ ಸೆರೆಯಾದದ್ದು ಹೀಗೆ:














ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ