ಸೋಮವಾರ, ಏಪ್ರಿಲ್ 20, 2020

ಪ್ರಶಸ್ತಿ ಪತ್ರಗಳು - ರಾಜ್ಯ ಮಟ್ಟದ ಮಕ್ಕಳ ಗೀತೆ ಸ್ಪರ್ಧೆ

ಚಿಂತಾಮಣಿಯ ಕನ್ನಡ ಕವಿವಾಣಿ ಮಾಸಪತ್ರಿಕೆಯ ವತಿಯಿಂದ ಏಪ್ರಿಲ್ 15ರಂದು ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಮಕ್ಕಳ ಗೀತೆ ಸ್ಪರ್ಧೆಯಲ್ಲಿ ವಿಜೇತರಾದ ಕವಿಗಳಿಗೆ ಮತ್ತು ಮೆಚ್ಚುಗೆ ಪಡೆದ ಕವನಗಳನ್ನು ರಚಿಸಿದ ಕವಿಗಳಿಗೆ ಪತ್ರಿಕೆಯ ವತಿಯಿಂದ ರಾಜ್ಯ ಮಟ್ಟದ ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಲಾಯಿತು.

💐💐💐💐💐💐
ಕೆ ಎನ್ ಅಕ್ರಂಪಾಷ 
ಪ್ರಧಾನ ಸಂಪಾದಕರು
ಕನ್ನಡ ಕವಿವಾಣಿ ಮಾಸಪತ್ರಿಕೆ, ಚಿಂತಾಮಣಿ






















ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ